Tuesday, April 7, 2026
No menu items!

ಪಟ್ಟಣ ಭಾರತ

ಹಳ್ಳಿಗಳ ಭಾರತ ನಗರಗಳ ಇಂಡಿಯಾ ಆಗುವ ಮುನ್ನ

ನಾವು ಭಾರತದ ಬಗ್ಗೆ ಮಾತನಾಡುವ, ಚರ್ಚಿಸುವ ಹಾಗೂ ಆ ಕುರಿತು ಹೆಚ್ಚು ಸಕಾರಾತ್ಮಕವಾಗಿ ಕಾಣುವ ಹೊತ್ತು ಇದು. ಹಾಗೆಂದು ಅಷ್ಟಕ್ಕೇ ನಿಂತರೆ ಸಾಲದು. ಬರಿದಾಗುತ್ತಿರುವ ಭಾರತವನ್ನು...
- Advertisement -spot_img

News

ಈರುಳ್ಳಿ ಕಣ್ಣೀರು ತರಿಸಲಿಲ್ಲ; ದರ ಕಣ್ಣೀರು ಬರಿಸಿತು !

ಮುಂಬಯಿ: ಯಾಕೋ ಈರುಳ್ಳಿ ಬೆಳೆಗಾರರ ಕಷ್ಟ ಬಗೆಹರಿಯುವಂತೆ ಕಾಣುತ್ತಿಲ್ಲ. ಹಾಗಾಗಿ ಸಾಮಾನ್ಯವಾಗಿ ಗ್ರಾಹಕರು ಈರುಳ್ಳಿಯನ್ನುಕತ್ತರಿಸುವಾಗ ಪಡುವ ಸಂಕಟ-ಸಂಕಷ್ಟವನ್ನು ಬೆಳೆಗಾರರು ಅದನ್ನು ಮಾರುವಾಗ ಎದುರಿಸುತ್ತಿದ್ದಾರೆ. ಪ್ರತಿ ಬಾರಿ ಈರುಳ್ಳಿ ಬೆಳೆ ಕೈಗೆ ಬರುವಷ್ಟರಲ್ಲಿ ಇಲ್ಲವೇ ದರ...

ಲೋಕಲ್ ಎಕಾನಮಿ

ಪರಿಸರ

- Advertisement -spot_img
- Advertisement -spot_img

Must Read

ರುರ್ಬನ್ ಕೇರ್

ಅಮರಾವತಿ ಯೋಜಿಸಿದಂತೆ ರೂಪುಗೊಂಡರೆ ಮಾದರಿ ನಗರ

ಇಂದ್ರನ ಅಮರಾವತಿ ಬಗ್ಗೆ ಕೇಳಿದ್ದೆವು. ಇದು ಚಂದ್ರನ ಅಮರಾವತಿ ಬಗ್ಗೆ. ಅಂದರೆ ತೆಲುಗು ದೇಶಂನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಅಮರಾವತಿ. ಆಂಧ್ರ ಪ್ರದೇಶದ ಕನಸಿನ ರಾಜಧಾನಿ. ಅಮರಾವತಿ ಇಂದ್ರನ ರಾಜಧಾನಿಗಿಂತ ಚೆನ್ನಾಗಿ ಆಗಬಹುದೇ? ಇಂಥದೊಂದು ಪ್ರಶ್ನೆ ಉದ್ಭವಿಸಿತ್ತು. ಚಂದ್ರಬಾಬು ನಾಯ್ಡು ಕನಸಿದು. ಮುಖ್ಯಮಂತ್ರಿಯಾಗಿದ್ದಾಗ ನಗರ ನಿರ್ಮಾಣಕ್ಕೆ ಚಾಲನೆ ಕೊಟ್ಟರು. ಆದರೆ ನಂತರದ ಚುನಾವಣೆಯಲ್ಲಿ...
- Advertisement -spot_img
- Advertisement -spot_img

ಸುಸ್ಥಿರ

ನಗರ ವರ್ತಮಾನ

- Advertisement -spot_img

ತರಬೇತಿ