Thursday, February 6, 2025
No menu items!

RurbanIndia

ಒಂದು ಹನಿ ನೀರು ಇದ್ದರೆ ಸಾಲ ಕೊಡಿ !

ನೀತಿ ಆಯೋಗದ ಇತ್ತೀಚಿನ ವರದಿಯ ಅಂಶ ಗಮನಿಸಿದರೆ ಹತ್ತು ವರ್ಷಗಳಲ್ಲಿ ಕನಿಷ್ಠ ಒಂದಿಷ್ಟು ನಗರಗಳಾದರೂ “ನಮ್ಮಲ್ಲಿ ನೀರು ಲಭ್ಯವಿಲ್ಲ’ ಎಂಬ ಫ‌ಲಕಗಳನ್ನು ತೂಗು ಹಾಕಬೇಕು. ಅದರೊಂದಿಗೇ “ಒಂದು ಹನಿ ನೀರು ಇದ್ದರೆ ಸಾಲ ಕೊಡಿ’ ಎಂಬ ಫ‌ಲಕಗಳನ್ನೂ ಹಾಕಬೇಕು ! * ಕೇಂದ್ರದ ನೀತಿ ಆಯೋಗ ಮೂರು ತಿಂಗಳ ಹಿಂದೆ ಒಂದು ವರದಿಯನ್ನು ಬಿಡುಗಡೆ ಮಾಡಿತು. ಅದರಲ್ಲಿನ...

ನಗರಗಳು ಸೋತಿರುವುದೇ ಒಳಚರಂಡಿ ವ್ಯವಸ್ಥೆಯಲ್ಲಿ

ಇದು ಪ್ರತಿ ನಗರಗಳ ಕಥೆ. ಅಗತ್ಯಗಳಿಗಿಂತ ಹೆಚ್ಚಿನದನ್ನು ಸೃಷ್ಟಿಸಿಕೊಂಡು, ಆ ಭಾರ ಹೊತ್ತುಕೊಂಡು ಹೋಗುತ್ತಿದ್ದವರೆಲ್ಲಾ ಒಂದು ಹಂತದಲ್ಲಿ ಕುಸಿದಿದ್ದಾರೆ. ಅದೇ ಸ್ಥಿತಿ ಈಗ ನಗರಗಳದ್ದು ಎಂಬುದೇ ಬೇಸರದ ಸಂಗತಿ. * ಅಕ್ಷರಶಃ ನಿಜ. ಇದು ಬಹುತೇಕ ನಗರಗಳ ಕಥೆಯೆಂದು ಹೇಳಲಡ್ಡಿಯಿಲ್ಲ. ಜಗತ್ತಿನ ಬಹುತೇಕ ನಗರಗಳಲ್ಲಿ ಹಳೆಯ ವ್ಯವಸ್ಥೆಯನ್ನು ಹೊಸ ವ್ಯವಸ್ಥೆಗೆ ಬದಲಾಯಿಸಲು ಈಗ ಹರಸಾಹಸ ಪಡುತ್ತಿವೆ. ಒಂದಕ್ಕಿಂತ...

ನಮಾಮಿ ಗಂಗೆ ಎಂದಷ್ಟೇ ಹೇಳದಿರೋಣ, ಪ್ರೀತಿಸೋಣ

ನದಿಯನ್ನು ಸ್ವತ್ಛಗೊಳಿಸುವುದೆಂದರೆ ಸಣ್ಣ ಕೆಲಸವೇನಲ್ಲ ಎಂಬುದು ಈಗಾಗಲೇ ಸರಕಾರಗಳಿಗೆ ಗೊತ್ತಾಗಿದೆ. ವಾಸ್ತವ ಹೀಗಿರುವಾಗ ನದಿಯನ್ನು ಮಲಿನಗೊಳಿಸದಿರುವಂತೆ ಜಾಗೃತಿ ಮೂಡಿಸುವುದೇ ಜಾಣವಂತಿಕೆ. * ನಮ್ಮ ಹಿರಿಯರು ಹೇಳುತ್ತಿದ್ದ ಮಾತನ್ನು ನೀವೂ ಕೇಳಿರಬಹುದು. ಯಾವುದನ್ನೇ ಆಗಲಿ ಸೃಷ್ಟಿಸುವುದು ಕಷ್ಟ ; ಹಾಳು ಮಾಡುವುದು ಸುಲಭ. ಇನ್ನೂ ಗಾದೆ ಮಾತಿನಲ್ಲಿ ಹೇಳುವಂತೆ ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ. ಒಂದು ಸುಂದರವಾದ ಕಲಾಕೃತಿ...

ನಮ್ಮ ಊರುಗಳೂ ದಿಲ್ಲಿಯಾಗದಂತೆ ತಪ್ಪಿಸಬೇಕಾದ ಹೊತ್ತಿದು

ನಮ್ಮೆದುರು ಇರುವ ಮಿಲಿಯನ್‌ ಡಾಲರ್‌ ಪ್ರಶ್ನೆಯೆಂದರೆ ಆದಾಯವೆಂದು ತೆರಿಗೆಯನ್ನು ಸ್ವೀಕರಿಸಬೇಕೋ ಅಥವಾ ಅದಕ್ಕೆ ಪ್ರತಿಯಾಗಿ ಜವಾಬ್ದಾರಿ ನಿರ್ವಹಿಸುವ ನೆಲೆಯನ್ನು ಅರ್ಥ ಮಾಡಿಕೊಳ್ಳಬೇಕೋ ಎಂಬುದು. ಇದು ನಮ್ಮ ಸರಕಾರಗಳು, ಸ್ಥಳೀಯ ಸರಕಾರಗಳು ಅರ್ಥ ಮಾಡಿಕೊಳ್ಳಬೇಕಾದದ್ದು. ಇಲ್ಲವಾದರೆ ನಮ್ಮ ಊರುಗಳು ದಿಲ್ಲಿಯಾಗುವುದರಲ್ಲಿ ಸಂಶಯವಿಲ್ಲ. * ಜಗತ್ತಿನ ಪ್ರತಿ ಮಹಾನಗರಗಳೂ ಯೋಚಿಸುತ್ತಿರುವುದೂ ಒಂದನ್ನೇ. ನಮ್ಮ ರಸ್ತೆಗಳನ್ನು ವಾಹನಗಳ ಒತ್ತಡದಿಂದ ಹೇಗೆ ಕಾಪಾಡುವುದು?...

ಕೇಪ್‌ ಟೌನ್‌ ನ ಕಥೆಯಷ್ಟೇ ಅಲ್ಲ, ನಮ್ಮ ನಗರಗಳದ್ದೂ ಅದೇ

ಡೇ ಜೀರೋ ಕಳೆದ ವಾರದಲ್ಲಿ ಬಹಳ ಚರ್ಚೆಗೀಡಾದ ಪದ. ನಮ್ಮ ನಗರಗಳಲ್ಲಿನ ನಳ್ಳಿಗಳೆಲ್ಲಾ ಥಟಕ್ಕನೆ ನೀರು ಕೊಡುವುದಿಲ್ಲ ಎಂದರೆ ಹೇಗಿರಬಹುದು. ಅಂಥದೊಂದು ಸ್ಥಿತಿ ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನಲ್ಲೇ ಉದ್ಭವಿಸಿದಂತೆ. ಬೆಂಗಳೂರೂ ಅದೇ ಸಾಲಿನಲ್ಲಿದೆಯಂತೆ. * ನಾಲ್ಕು ದಿನಗಳಿಂದ ಜಗತ್ತಿನ ಎಲ್ಲ ನಗರಗಳ ನಾಗರೀಕರನ್ನು ಬೆಚ್ಚಿ ಬೀಳಿಸಿರುವುದು “ಡೇ ಜೀರೋ’ ಎಂಬ ಪದ. ಈ ಪದಕ್ಕೆ ನಗರೀಕರಣದ ಶಬ್ದಕೋಶದಲ್ಲಿ ...

ಸ್ಥಳೀಯ ಆರ್ಥಿಕತೆಯ ನಾಡಿ ನಮ್ಮ ಊರಿನ ಮಾರುಕಟ್ಟೆಗಳು

ಮಾರುಕಟ್ಟೆ ನಗರದೊಳಗಿನ ಸಂಸ್ಕೃತಿ ವಾಹಕಗಳು. ಹಳ್ಳಿ ಸೊಗಡಿನ ಚಿತ್ರವನ್ನು ನೀಡುತ್ತಲೇ ನಮ್ಮ ಪೂರ್ವ ಊರುಗಳನ್ನು ಸದಾ ನೆನಪಿನಲ್ಲಿಡುವಂಥವು. ಅಂಥ ಮಾರುಕಟ್ಟೆಗಳನ್ನು ನಗರದೊಳಗೆ ಸೃಷ್ಟಿಸಿಕೊಳ್ಳುವ ಚಳವಳಿ ಆರಂಭವಾಗಬೇಕಿದೆ. ಅದು ನಮ್ಮನ್ನು ಮತ್ತೂಂದಿಷ್ಟು ವರ್ಷ ಮನುಷ್ಯ ಸಂಬಂಧಗಳ ಬಂಧದೊಳಗೆ ಕಾಪಿಡಬಹುದು. * ನಮ್ಮ ನಗರದಲ್ಲಿರುವ ಮಾರುಕಟ್ಟೆಗೆ ಒಮ್ಮೆಯಾದರೂ ಭೇಟಿ ಕೊಟ್ಟಿದ್ದೀರಾ? ಇಂಥದೊಂದು ಪ್ರಶ್ನೆ ಹಿಡಿದುಕೊಂಡು ನಗರದ ರಸ್ತೆಗಳಲ್ಲಿ ಸಮೀಕ್ಷೆಗೆ ಹೊರಟರೆ ನಮಗೆ...

ಕಿಷ್ಕಿಂಧೆಗಿಂತ ಕಿರುಗಲ್ಲಿಗಳಾಗಿ ಬಿಟ್ಟರೆ ನಮ್ಮ ನಗರಗಳು ?

ನಗರ ವಿನ್ಯಾಸದ ಕಲ್ಪನೆಯನ್ನು ಸಮಗ್ರವಾಗಿ ನಾವು ಅಂದರೆ ನಾಗರಿಕರು ಮತ್ತು ನಮ್ಮನ್ನಾಳುವವರು ಅರ್ಥ ಮಾಡಿಕೊಳ್ಳದಿದ್ದರೆ ಸುಗ್ರೀವನ ಕಿಷ್ಕಿಂಧೆಯನ್ನು ಮೀರಿಸುವಂಥ ಕಿರುಗಲ್ಲಿಗಳಾಗಿಬಿಡುತ್ತವೆ ನಮ್ಮ ನಗರಗಳು. ಆಗ ನಾವೆಲ್ಲರೂ ಏಕಮುಖೀ ಸಂಚಾರಿಗಳು. ವಾಪಸು ಬರಲು ಮಾರ್ಗಗಳೇ ಇರುವುದಿಲ್ಲ. * ನಮ್ಮ ನಗರಗಳು ಸುಂದರವಾಗಿರಬೇಕು ಎಂದು ಬಯಸುವುದು ಸದಾಶಯವೋ, ಅಗತ್ಯವೋ ಎಂಬುದು ಸದಾ ಚರ್ಚೆಗೊಳಪಡಿಸಬೇಕಾದದ್ದೇ. ಸದಾಶಯಗಳೆಲ್ಲಾ ಅಗತ್ಯಗಳಾಗಿರಬೇಕೆಂಬ ಯಾವ ಕಡ್ಡಾಯವೂ ಇಲ್ಲ....

ನಿತ್ಯವೂ ಸೂರ್ಯ ಪಯಣ ಆರಂಭಿಸುವುದೇ ಈ ಹಳ್ಳಿಯಿಂದ !

ಬೆಳಕೆಂದರೆ ವಿದ್ಯುತ್‌ ಎನ್ನುವ ಕಾಲ ಸರಿದು ಹೋಗುತ್ತಿದೆ. ಬೆಳಕೆಂದರೆ ಸೂರ್ಯ ಎನ್ನುವ ಕಾಲ ಹತ್ತಿರವಾಗಿದೆ, ಹತ್ತಿರವಾಗುತ್ತಿದೆ. ಪ್ರತಿ ಹಂತದಲ್ಲೂ ಸೌರಶಕ್ತಿಯ ಪ್ರಭಾವ ಹೆಚ್ಚಾಗುತ್ತಿದೆ. ಇವೆಲ್ಲದರ ಮಧ್ಯೆ ಹತ್ತು ವರ್ಷಗಳ ಹಿಂದೆಯೇ ಸೂರ್ಯನನ್ನು ಕರೆಸಿ ಕುಳ್ಳಿರಿಸಿಕೊಂಡ ಹಳ್ಳಿಯ ಕಥೆ ಕೇಳಿ. ಸೂರ್ಯ ಮೊದಲು ಬರುವುದು ಎಲ್ಲಿಗೆ ಅಂದರೆ ಹುಟ್ಟೋದು ಎಲ್ಲಿ ಎಂದು ಪ್ರಶ್ನೆ ಕೇಳಿದರೆ ಜಪಾನ್‌ ಎನ್ನಬಹುದು. ಯಾಕೆಂದರೆ...

ಸ್ಥಳೀಯ ಆರ್ಥಿಕತೆ ಹೊಸ ಪಾಠವೇನೂ ಅಲ್ಲ

ಡಿಜಿಟಲ್‌ ಮಳಿಗೆ ಎದುರು ನಿತ್ಯವೂ ನಿಲ್ಲಬೇಕಾದ ಅಗತ್ಯ ಖಂಡಿತಾ ಇದೆಯೇ> ಈ ಮಾತಿಗೆ ಹಲವರಿಂದ ಸಿಗುವ ಉತ್ತರ ಬಹಳ ಸರಳವಾದದ್ದು. ʼಏನೂ ಆಗತ್ಯವಿಲ್ಲ.". ಅದರೆ ನಾವು ಆಗತ್ಯಕ್ಕಿಂತ ಹೆಚ್ಚು ಯೋಚಿಸುತ್ತಿದ್ದೇವೆಯೇ? ಗೊತ್ತಿಲ್ಲ

ಹಳ್ಳಿಗಳ ಭಾರತ ನಗರಗಳ ಇಂಡಿಯಾ ಆಗುವ ಮುನ್ನ

ನಾವು ಭಾರತದ ಬಗ್ಗೆ ಮಾತನಾಡುವ, ಚರ್ಚಿಸುವ ಹಾಗೂ ಆ ಕುರಿತು ಹೆಚ್ಚು ಸಕಾರಾತ್ಮಕವಾಗಿ ಕಾಣುವ ಹೊತ್ತು ಇದು. ಹಾಗೆಂದು ಅಷ್ಟಕ್ಕೇ ನಿಂತರೆ ಸಾಲದು. ಬರಿದಾಗುತ್ತಿರುವ ಭಾರತವನ್ನು ತುಂಬಿಸಿಟ್ಟುಕೊಳ್ಳಲು ಏನೇನು ಪರಿಶ್ರಮ ಪಡಬೇಕೋ ಅದನ್ನೂ ಪಡುವ ಹೊತ್ತಿದು. ಯಾಕೆಂದರೆ ಭವ್ಯ ಭಾರತ ಬರಿದಾಗುತ್ತಿದೆ ಇಂಡಿಯಾ ದ ಎದುರು. ಭಾರತದ ಆತ್ಮ ಹಳ್ಳಿ ಎಂದವರು ಕೇವಲ ಮಹಾತ್ಮ ಗಾಂಧೀಜಿಯವರೊಬ್ಬರಷ್ಟೇ ಅಲ್ಲ...

About Me

RurbanIndia is a space to redesign, revalue and rejuvenate our Rurban Development. A comprehensive strategy and think tank towards our Rurbansphere. RurbanIndia is a webspace of EkaAneka Media.
31 POSTS
0 COMMENTS
- Advertisement -spot_img

Latest News

ಈರುಳ್ಳಿ ಕಣ್ಣೀರು ತರಿಸಲಿಲ್ಲ; ದರ ಕಣ್ಣೀರು ಬರಿಸಿತು !

ಮುಂಬಯಿ: ಯಾಕೋ ಈರುಳ್ಳಿ ಬೆಳೆಗಾರರ ಕಷ್ಟ ಬಗೆಹರಿಯುವಂತೆ ಕಾಣುತ್ತಿಲ್ಲ. ಹಾಗಾಗಿ ಸಾಮಾನ್ಯವಾಗಿ ಗ್ರಾಹಕರು ಈರುಳ್ಳಿಯನ್ನುಕತ್ತರಿಸುವಾಗ ಪಡುವ ಸಂಕಟ-ಸಂಕಷ್ಟವನ್ನು ಬೆಳೆಗಾರರು ಅದನ್ನು ಮಾರುವಾಗ ಎದುರಿಸುತ್ತಿದ್ದಾರೆ. ಪ್ರತಿ ಬಾರಿ ಈರುಳ್ಳಿ...
- Advertisement -spot_img