Friday, March 14, 2025
No menu items!

RurbanIndia

ಹಳ್ಳಿಗಳ ಭಾರತ ನಗರಗಳ ಇಂಡಿಯಾ ಆಗುವ ಮುನ್ನ

ನಾವು ಭಾರತದ ಬಗ್ಗೆ ಮಾತನಾಡುವ, ಚರ್ಚಿಸುವ ಹಾಗೂ ಆ ಕುರಿತು ಹೆಚ್ಚು ಸಕಾರಾತ್ಮಕವಾಗಿ ಕಾಣುವ ಹೊತ್ತು ಇದು. ಹಾಗೆಂದು ಅಷ್ಟಕ್ಕೇ ನಿಂತರೆ ಸಾಲದು. ಬರಿದಾಗುತ್ತಿರುವ ಭಾರತವನ್ನು ತುಂಬಿಸಿಟ್ಟುಕೊಳ್ಳಲು ಏನೇನು ಪರಿಶ್ರಮ ಪಡಬೇಕೋ ಅದನ್ನೂ ಪಡುವ ಹೊತ್ತಿದು. ಯಾಕೆಂದರೆ ಭವ್ಯ ಭಾರತ ಬರಿದಾಗುತ್ತಿದೆ ಇಂಡಿಯಾ ದ ಎದುರು. ಭಾರತದ ಆತ್ಮ ಹಳ್ಳಿ ಎಂದವರು ಕೇವಲ ಮಹಾತ್ಮ ಗಾಂಧೀಜಿಯವರೊಬ್ಬರಷ್ಟೇ ಅಲ್ಲ...

ಅರೆಪಟ್ಟಣಗಳು ಯಾಕೆ ಬೆಳೆಯಬೇಕು?

ಅರೆಪಟ್ಟಣಗಳು ಯಾಕೆ ಬೆಳೆಯಬೇಕು? ಇಂಥದೊಂದು ಪ್ರಶ್ನೆಯನ್ನು ತಲೆಯಲ್ಲಿಟ್ಟುಕೊಂಡು ನಮ್ಮ ನಗರಗಳನ್ನು ಒಮ್ಮೆ ಸುತ್ತಿ ಬನ್ನಿ. ಆಗ ಎಲ್ಲ ಕಾರಣಗಳೂ ಸಿಗಬಹುದು. ಬೆಂಗಳೂರನ್ನು ಒಮ್ಮೆ ಸುತ್ತಿ ಬರೋಣ. ಬರೀ ಅಂಕಿ ಅಂಶಗಳನ್ನು ಕಂಡು ಭಯಭೀತಗೊಳ್ಳುವುದು ಬೇಡ. ಅದಕ್ಕಿಂತ ಹೆಚ್ಚಾಗಿ ಬೆಂಗಳೂರಿನ ರಸ್ತೆಗಳಲ್ಲಿ ಒಮ್ಮೆ ನಡೆದಾಡಿದರೂ ಸರಿ ಅಥವಾ ರಿಕ್ಷಾ ಹಿಡಿದು ಸಂಚರಿಸಿದರೂ ಸರಿ. ವಾರದ ದಿನಗಳಲ್ಲಿ ಅದರಲ್ಲೂ ಬೆಳಗ್ಗೆ 8...

About Me

RurbanIndia is a space to redesign, revalue and rejuvenate our Rurban Development. A comprehensive strategy and think tank towards our Rurbansphere. RurbanIndia is a webspace of EkaAneka Media.
32 POSTS
0 COMMENTS
- Advertisement -spot_img

Latest News

ಭತ್ತದ ಬದಲು ಪರ್ಯಾಯ ಬೆಳೆಗಳಿಗೆ ಮೊರೆ ಹೋಗಿ

ಒಂದು ಸಂಶೋಧನೆ ಹೀಗೆ ಹೇಳುತ್ತದೆ. ಜಾಗತಿಕ ತಾಪಮಾನ, ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಬೇಕಾದರೆ ಅಥವಾ ಸಮರ್ಥವಾಗಿ ಎದುರಿಸಬೇಕಾದರೆ ಒಂದು ಪರಿಹಾರವಿದೆ. ಅದೆಂದರೆ, ಭತ್ತ ಬೆಳೆಯುವ ಬದಲು ಬೇರೆ...
- Advertisement -spot_img