Thursday, February 6, 2025
No menu items!

RurbanIndia

ಅರೆಪಟ್ಟಣಗಳು ಯಾಕೆ ಬೆಳೆಯಬೇಕು?

ಅರೆಪಟ್ಟಣಗಳು ಯಾಕೆ ಬೆಳೆಯಬೇಕು? ಇಂಥದೊಂದು ಪ್ರಶ್ನೆಯನ್ನು ತಲೆಯಲ್ಲಿಟ್ಟುಕೊಂಡು ನಮ್ಮ ನಗರಗಳನ್ನು ಒಮ್ಮೆ ಸುತ್ತಿ ಬನ್ನಿ. ಆಗ ಎಲ್ಲ ಕಾರಣಗಳೂ ಸಿಗಬಹುದು. ಬೆಂಗಳೂರನ್ನು ಒಮ್ಮೆ ಸುತ್ತಿ ಬರೋಣ. ಬರೀ ಅಂಕಿ ಅಂಶಗಳನ್ನು ಕಂಡು ಭಯಭೀತಗೊಳ್ಳುವುದು ಬೇಡ. ಅದಕ್ಕಿಂತ ಹೆಚ್ಚಾಗಿ ಬೆಂಗಳೂರಿನ ರಸ್ತೆಗಳಲ್ಲಿ ಒಮ್ಮೆ ನಡೆದಾಡಿದರೂ ಸರಿ ಅಥವಾ ರಿಕ್ಷಾ ಹಿಡಿದು ಸಂಚರಿಸಿದರೂ ಸರಿ. ವಾರದ ದಿನಗಳಲ್ಲಿ ಅದರಲ್ಲೂ ಬೆಳಗ್ಗೆ 8...

About Me

RurbanIndia is a space to redesign, revalue and rejuvenate our Rurban Development. A comprehensive strategy and think tank towards our Rurbansphere. RurbanIndia is a webspace of EkaAneka Media.
31 POSTS
0 COMMENTS
- Advertisement -spot_img

Latest News

ಈರುಳ್ಳಿ ಕಣ್ಣೀರು ತರಿಸಲಿಲ್ಲ; ದರ ಕಣ್ಣೀರು ಬರಿಸಿತು !

ಮುಂಬಯಿ: ಯಾಕೋ ಈರುಳ್ಳಿ ಬೆಳೆಗಾರರ ಕಷ್ಟ ಬಗೆಹರಿಯುವಂತೆ ಕಾಣುತ್ತಿಲ್ಲ. ಹಾಗಾಗಿ ಸಾಮಾನ್ಯವಾಗಿ ಗ್ರಾಹಕರು ಈರುಳ್ಳಿಯನ್ನುಕತ್ತರಿಸುವಾಗ ಪಡುವ ಸಂಕಟ-ಸಂಕಷ್ಟವನ್ನು ಬೆಳೆಗಾರರು ಅದನ್ನು ಮಾರುವಾಗ ಎದುರಿಸುತ್ತಿದ್ದಾರೆ. ಪ್ರತಿ ಬಾರಿ ಈರುಳ್ಳಿ...
- Advertisement -spot_img