Wednesday, June 11, 2025
No menu items!

ಹವಾಮಾನ

ನಮಾಮಿ ಗಂಗೆ ಎಂದಷ್ಟೇ ಹೇಳದಿರೋಣ, ಪ್ರೀತಿಸೋಣ

ನದಿಯನ್ನು ಸ್ವತ್ಛಗೊಳಿಸುವುದೆಂದರೆ ಸಣ್ಣ ಕೆಲಸವೇನಲ್ಲ ಎಂಬುದು ಈಗಾಗಲೇ ಸರಕಾರಗಳಿಗೆ ಗೊತ್ತಾಗಿದೆ. ವಾಸ್ತವ ಹೀಗಿರುವಾಗ ನದಿಯನ್ನು ಮಲಿನಗೊಳಿಸದಿರುವಂತೆ ಜಾಗೃತಿ ಮೂಡಿಸುವುದೇ ಜಾಣವಂತಿಕೆ. * ನಮ್ಮ ಹಿರಿಯರು ಹೇಳುತ್ತಿದ್ದ ಮಾತನ್ನು ನೀವೂ ಕೇಳಿರಬಹುದು. ಯಾವುದನ್ನೇ ಆಗಲಿ ಸೃಷ್ಟಿಸುವುದು ಕಷ್ಟ ; ಹಾಳು ಮಾಡುವುದು ಸುಲಭ. ಇನ್ನೂ ಗಾದೆ ಮಾತಿನಲ್ಲಿ ಹೇಳುವಂತೆ ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ. ಒಂದು ಸುಂದರವಾದ ಕಲಾಕೃತಿ...

ನಿತ್ಯವೂ ಸೂರ್ಯ ಪಯಣ ಆರಂಭಿಸುವುದೇ ಈ ಹಳ್ಳಿಯಿಂದ !

ಬೆಳಕೆಂದರೆ ವಿದ್ಯುತ್‌ ಎನ್ನುವ ಕಾಲ ಸರಿದು ಹೋಗುತ್ತಿದೆ. ಬೆಳಕೆಂದರೆ ಸೂರ್ಯ ಎನ್ನುವ ಕಾಲ ಹತ್ತಿರವಾಗಿದೆ, ಹತ್ತಿರವಾಗುತ್ತಿದೆ. ಪ್ರತಿ ಹಂತದಲ್ಲೂ ಸೌರಶಕ್ತಿಯ ಪ್ರಭಾವ ಹೆಚ್ಚಾಗುತ್ತಿದೆ. ಇವೆಲ್ಲದರ ಮಧ್ಯೆ ಹತ್ತು ವರ್ಷಗಳ ಹಿಂದೆಯೇ ಸೂರ್ಯನನ್ನು ಕರೆಸಿ ಕುಳ್ಳಿರಿಸಿಕೊಂಡ ಹಳ್ಳಿಯ ಕಥೆ ಕೇಳಿ. ಸೂರ್ಯ ಮೊದಲು ಬರುವುದು ಎಲ್ಲಿಗೆ ಅಂದರೆ ಹುಟ್ಟೋದು ಎಲ್ಲಿ ಎಂದು ಪ್ರಶ್ನೆ ಕೇಳಿದರೆ ಜಪಾನ್‌ ಎನ್ನಬಹುದು. ಯಾಕೆಂದರೆ...
- Advertisement -spot_img

Latest News

ಭತ್ತದ ಬದಲು ಪರ್ಯಾಯ ಬೆಳೆಗಳಿಗೆ ಮೊರೆ ಹೋಗಿ

ಒಂದು ಸಂಶೋಧನೆ ಹೀಗೆ ಹೇಳುತ್ತದೆ. ಜಾಗತಿಕ ತಾಪಮಾನ, ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಬೇಕಾದರೆ ಅಥವಾ ಸಮರ್ಥವಾಗಿ ಎದುರಿಸಬೇಕಾದರೆ ಒಂದು ಪರಿಹಾರವಿದೆ. ಅದೆಂದರೆ, ಭತ್ತ ಬೆಳೆಯುವ ಬದಲು ಬೇರೆ...
- Advertisement -spot_img