ಭಾರತ ಇರುವುದು ಹಳ್ಳಿಗಳಲ್ಲಿ ಎಂಬ ಮಾತು ಕೊಂಚ ಹಳೆಯದು. ಈಗ ಆ ಹಳ್ಳಿಗಳೇ ನವರೂಪದಲ್ಲಿ ಅರೆಪಟ್ಟಣಗಳಾಗಿ ರೂಪುಗೊಳ್ಳುತ್ತಿವೆ. ಇಂತಹ ಅರೆಪಟ್ಟಣಗಳ ಆರೋಗ್ಯವನ್ನು ಕಾಪಾಡುವುದು ಬಹಳ ಮುಖ್ಯವಾದುದು. ಅದರಲ್ಲೂ ಭಾರತದ ಮಹಾನಗರಗಳ ಆರೋಗ್ಯದಲ್ಲಿ ಏರುಪೇರು ಆಗಬಾರದೆಂದರೆ ಈ ಅರೆ ಪಟ್ಟಣಗಳು, ಹಳ್ಳಿಗಳ ಆರೋಗ್ಯ ಸುಸ್ಥಿರವಾಗಿರಬೇಕು. ಈ ಮಹಾ ಪಯಣದಲ್ಲಿ ಗ್ರಾಮೀಣ ಪತ್ರಕರ್ತರು, ನಾಗರಿಕರು, ವಿದ್ಯಾವಂತ ಉತ್ಸಾಹಿಗಳು,...
ಮುಂಬಯಿ: ಯಾಕೋ ಈರುಳ್ಳಿ ಬೆಳೆಗಾರರ ಕಷ್ಟ ಬಗೆಹರಿಯುವಂತೆ ಕಾಣುತ್ತಿಲ್ಲ. ಹಾಗಾಗಿ ಸಾಮಾನ್ಯವಾಗಿ ಗ್ರಾಹಕರು ಈರುಳ್ಳಿಯನ್ನುಕತ್ತರಿಸುವಾಗ ಪಡುವ ಸಂಕಟ-ಸಂಕಷ್ಟವನ್ನು ಬೆಳೆಗಾರರು ಅದನ್ನು ಮಾರುವಾಗ ಎದುರಿಸುತ್ತಿದ್ದಾರೆ.
ಪ್ರತಿ ಬಾರಿ ಈರುಳ್ಳಿ...