Wednesday, March 19, 2025
No menu items!

indiancities

ಯಮುನಾ ಒತ್ತುವರಿ: ನದಿಗಳು ಉಳಿದರಷ್ಟೇ ನಾವು !

ದಿಲ್ಲಿ ಅಭಿವೃದ್ಧಿ ಪ್ರಾಧಿಕಾರ ಹೈಕೋರ್ಟ್‌ ಹಾಗೂ ರಾಷ್ಟ್ರೀಯ ಹಸಿರು ಪೀಠಕ್ಕೆ ತಿಳಿಸಿರುವ ಮಾಹಿತಿ ಹಾಗೂ ಅಂಕಿಅಂಶಗಳ ಪ್ರಕಾರ ಯಮುನಾ ನದಿಯ ಪ್ರವಾಹ ಪಾತ್ರದ ಶೇ. 75 ರಷ್ಟು ಪ್ರದೇಶ ಒತ್ತುವರಿಯಾಗಿದೆ. ಅದರ ತೆರವಿಗೆ 2022 ರಿಂದ ಪ್ರಯತ್ನಗಳು ನಡೆದಿದೆ. ಇದೂವರೆಗೆ ಕೇವಲ 400 ಎಕರೆಯಷ್ಟು ಪ್ರದೇಶವನ್ನು ವಾಪಸು ಪಡೆಯಲು ಸಾಧ್ಯವಾಗಿದೆ. ಒಟ್ಟೂ ಪ್ರವಾಹ ಪಾತ್ರದ 9,...

ಇದು ದಿಲ್ಲಿ ಕಥೆಯಷ್ಟೇ ಅಲ್ಲ; ನಗರಗಳಲ್ಲಿ ನೀರಿಲ್ಲ, ನಳ್ಳಿಗಳಿವೆ !

ಬೆಂಗಳೂರು ಮತ್ತಷ್ಟು ಕಾವೇರಿ ನೀರನ್ನು ತರಿಸಿಕೊಳ್ಳಲು ಸಿದ್ಧವಾಗುತ್ತಿರುವ ಹೊತ್ತು. ಹಲವು ನಗರಗಳಲ್ಲಿ ನೀರಿನ ಬೇಗೆ ಹೆಚ್ಚಾಗಿ ನಾಗರಿಕರು ಪರಸ್ಪರ ಯುದ್ಧಕ್ಕೆ ಸಜ್ಜಾಗುತ್ತಿರುವ ಹೊತ್ತು. ರಾಜಕಾರಣಿಗಳು ಪರಸ್ಪರ ಧಿಕ್ಕಾರ ಕೂಗಿಕೊಂಡು, ಘೋಷಣೆ ಹಾಕಿಕೊಳ್ಳುತ್ತಾ ಬೈದಾಡಿಕೊಳ್ಳುತ್ತಿರುವ ಹೊತ್ತು..ಈ ಹೊತ್ತು ಇಷ್ಟಕ್ಕೇ ಮುಗಿಯುವುದಿಲ್ಲ. ನೀರಿನ ಕೊರತೆಯ ಹಿಡಿತ ದಿನೇದಿನೆ ನಗರಗಳಲ್ಲಿ ಬಿಗಿಯಾಗುತ್ತಿದೆ. ಈಗಾಗಲೇ ಬಹುತೇಕ ನಗರ, ಅರೆನಗರಗಳಲ್ಲಿ ನೀರಿನ...

ಇದು ಸುಳ್ಳಲ್ಲ : ರಾತ್ರಿಯಾದರೂ ನಮ್ಮ ನಗರಗಳು ತಣ್ಣಗಾಗುತ್ತಿಲ್ಲ !

ಖಂಡಿತಾ ಇದು ನಗರಗಳ ಕುರಿತ ಋಣಾತ್ಮಕ ನೆಲೆಯ ಮಾತಲ್ಲ. ಆದರೂ ಒಮ್ಮೆ ಆಲೋಚಿಸಿ. ನಮ್ಮ ನಗರಗಳಿಗೆ ಏನಾಗಿದೆ? ಏನಾಗುತ್ತಿದೆ? ಯಾಕೆ ಹೀಗಾಗುತ್ತಿದೆ?- ಈ ಮೂರು ಪ್ರಶ್ನೆಗಳನ್ನು ಎದುರಿಟ್ಟುಕೊಂಡು ನಗರವನ್ನು ಶೋಧಿಸುತ್ತಾ ಹೊರಟರೆ ನಮಗೆ ಪರಿಹಾರಗಳು ಸಿಗಬಹುದು. ಉತ್ತರವನ್ನು ಕಂಡುಕೊಂಡು ಅನುಭವಿಸುವ ಖುಷಿಗೆ ತಲುಪಬಹುದು. ಅದು ಸಾಧ್ಯವೇ? ಅದರಲ್ಲೂ ನಮ್ಮನ್ನಾಳುವವರಿಗೆ, ಆಡಳಿತ ಸಂಸ್ಥೆಗಳಿಗೆ ಸಾಧ್ಯವೇ?ಎಂಬುದು ಮತ್ತೂ...

ನದಿಗಳನ್ನು ಮಲಿನಗೊಳಿಸುವ ಚಟ

ನದಿಗಳ ಅಗತ್ಯವೇ ನಮಗಿನ್ನೂ ಅರ್ಥವಾಗಿಲ್ಲ. ಐದು ವರ್ಷಗಳಲ್ಲಿ ಈ ಮಾಲಿನ್ಯಗೊಳಿಸುವ ನಮ್ಮ ಚಟ ದುಪ್ಪಟ್ಟು ಬೆಳೆದಿದೆ ಎಂದರೆ ನಂಬಲೇಬೇಕು. * ನಮ್ಮ ದೇಶದಲ್ಲಿ ಯಾವ ನದಿ ಇನ್ನೂ ಪವಿತ್ರವಾಗಿರಬಹುದು? ಮಲಿನಗೊಳ್ಳದಿರಬಹುದು? ಎಂದು ಅಧ್ಯಯನ ಮಾಡ ಹೊರಟರೆ ನಮಗೆ ಸಿಗುವುದು ಶೂನ್ಯವೇ ಹೊರತು ಮತ್ತೇನೂ ಅಲ್ಲ. ಅನಿಯಂತ್ರಿತ ನಗರೀಕರಣ ಸೃಷ್ಟಿಸುತ್ತಿರುವ ಸಮಸ್ಯೆಗಳು ಬೇರೆ ಎಂದು ಕೆಲವೊಮ್ಮೆ ಯೋಚಿಸಬಹುದು. ಆದರೆ,...

ಮತ್ತಷ್ಟು ಅಡ್ಡರಸ್ತೆಗಳನ್ನು ಸೃಷ್ಟಿಸಿಕೊಳ್ಳುತ್ತಾ…

ಬೆಳಕಿಗೆ ಭಾವವಿದೆ ಎಂದಾದರೆ, ಕತ್ತಲೆಗೆ ಜೀವವಿದೆ ಎಂದೆನಿಸುವುದು ನಗರಗಳಲ್ಲಿನ ಕಣ್ಣು ಕೋರೈಸುವ ನಿಯಾನ್‌ ಬೆಳಕಿನಲ್ಲಿ ಮುಳುಗಿದಾಗ. ಅಡ್ಡರಸ್ತೆಯ ಜಮಾನದಲ್ಲಿ ಕಳೆದು ಹೋಗುವ ಮೊದಲು ಕತ್ತಲೆಯನ್ನು ಪ್ರೀತಿಸುವುದನ್ನು ಕಳೆಯಬೇಕು. ದೂರದೊಂದು ತೀರದಿಂದ ತೇಲಿ ಪಾರಿಜಾತ ಗಂಧಕೆ ಮನಸೋತು ಹೊರಟವರು ವಾಪಸು ಹೊರಡಬೇಕಿದೆ.  * ನಗರಗಳೆಂದರೆ ಕಣ್ಣು ಕೋರೈಸುವ ಬೆಳಕಿದ್ವಂತೆ. ಕತ್ತಲೆಯಲ್ಲಿ ಬದುಕುವುದು ಕಷ್ಟವೆಂದು ಬೆಳಕಿಗೆ ಬರಬಹುದು. ಅದು ಒಂದು...

ಉದ್ಯೋಗವೆಂಬುದು ಉದ್ಯಮವಾದದ್ದೇ ಸಮಸ್ಯೆಯೇ?

ಮಾನವ ಸಂಬಂಧಗಳ ನಿರ್ವಹಣೆಗೂ ತ್ಯಾಜ್ಯ ನಿರ್ಮಾಣ ಅಭ್ಯಾಸಕ್ಕೂ ಒಂದು ಸಂಬಂಧವಿದೆ. ಅದರ ನಾಡಿ ಹಿಡಿದು ನಡೆದರೆ ಬಹುಶಃ ಹೊಟೇಲ್‌ ಗಳಲ್ಲೇನು, ನಗರಗಳಲ್ಲೂ ತ್ಯಾಜ್ಯ ಸೃಷ್ಟಿಗೆ ಕೊನೆ ಹೇಳಬಹುದೇನೋ? * ಉದ್ಯಮಕ್ಕೂ ಉದ್ಯೋಗಕ್ಕೂ ಇರುವ ವ್ಯತ್ಯಾಸ ಬಹಳ ಸೂಕ್ಷ್ಮದ್ದು. ಆದರೆ ತೀರಾ ಗಹನವಾದದ್ದು. ಪಾಶ್ಚಾತ್ಯ ಜಗತ್ತಿನ ಕನ್ಸೂಮರಿಸಂನ್ನು ದೃಷ್ಟಿಯಲ್ಲಿಟ್ಟುಕೊಂಡು ಇದನ್ನು ವಿಶ್ಲೇಷಿಸಿದರೆ ಸಿಗುವ ಅರ್ಥಗಳೇ ಬೇರೆ. ಇದೇ ನೆಲೆ...

ಒಂದು ಹನಿ ನೀರು ಇದ್ದರೆ ಸಾಲ ಕೊಡಿ !

ನೀತಿ ಆಯೋಗದ ಇತ್ತೀಚಿನ ವರದಿಯ ಅಂಶ ಗಮನಿಸಿದರೆ ಹತ್ತು ವರ್ಷಗಳಲ್ಲಿ ಕನಿಷ್ಠ ಒಂದಿಷ್ಟು ನಗರಗಳಾದರೂ “ನಮ್ಮಲ್ಲಿ ನೀರು ಲಭ್ಯವಿಲ್ಲ’ ಎಂಬ ಫ‌ಲಕಗಳನ್ನು ತೂಗು ಹಾಕಬೇಕು. ಅದರೊಂದಿಗೇ “ಒಂದು ಹನಿ ನೀರು ಇದ್ದರೆ ಸಾಲ ಕೊಡಿ’ ಎಂಬ ಫ‌ಲಕಗಳನ್ನೂ ಹಾಕಬೇಕು ! * ಕೇಂದ್ರದ ನೀತಿ ಆಯೋಗ ಮೂರು ತಿಂಗಳ ಹಿಂದೆ ಒಂದು ವರದಿಯನ್ನು ಬಿಡುಗಡೆ ಮಾಡಿತು. ಅದರಲ್ಲಿನ...

ನಗರಗಳು ಸೋತಿರುವುದೇ ಒಳಚರಂಡಿ ವ್ಯವಸ್ಥೆಯಲ್ಲಿ

ಇದು ಪ್ರತಿ ನಗರಗಳ ಕಥೆ. ಅಗತ್ಯಗಳಿಗಿಂತ ಹೆಚ್ಚಿನದನ್ನು ಸೃಷ್ಟಿಸಿಕೊಂಡು, ಆ ಭಾರ ಹೊತ್ತುಕೊಂಡು ಹೋಗುತ್ತಿದ್ದವರೆಲ್ಲಾ ಒಂದು ಹಂತದಲ್ಲಿ ಕುಸಿದಿದ್ದಾರೆ. ಅದೇ ಸ್ಥಿತಿ ಈಗ ನಗರಗಳದ್ದು ಎಂಬುದೇ ಬೇಸರದ ಸಂಗತಿ. * ಅಕ್ಷರಶಃ ನಿಜ. ಇದು ಬಹುತೇಕ ನಗರಗಳ ಕಥೆಯೆಂದು ಹೇಳಲಡ್ಡಿಯಿಲ್ಲ. ಜಗತ್ತಿನ ಬಹುತೇಕ ನಗರಗಳಲ್ಲಿ ಹಳೆಯ ವ್ಯವಸ್ಥೆಯನ್ನು ಹೊಸ ವ್ಯವಸ್ಥೆಗೆ ಬದಲಾಯಿಸಲು ಈಗ ಹರಸಾಹಸ ಪಡುತ್ತಿವೆ. ಒಂದಕ್ಕಿಂತ...

ನಮಾಮಿ ಗಂಗೆ ಎಂದಷ್ಟೇ ಹೇಳದಿರೋಣ, ಪ್ರೀತಿಸೋಣ

ನದಿಯನ್ನು ಸ್ವತ್ಛಗೊಳಿಸುವುದೆಂದರೆ ಸಣ್ಣ ಕೆಲಸವೇನಲ್ಲ ಎಂಬುದು ಈಗಾಗಲೇ ಸರಕಾರಗಳಿಗೆ ಗೊತ್ತಾಗಿದೆ. ವಾಸ್ತವ ಹೀಗಿರುವಾಗ ನದಿಯನ್ನು ಮಲಿನಗೊಳಿಸದಿರುವಂತೆ ಜಾಗೃತಿ ಮೂಡಿಸುವುದೇ ಜಾಣವಂತಿಕೆ. * ನಮ್ಮ ಹಿರಿಯರು ಹೇಳುತ್ತಿದ್ದ ಮಾತನ್ನು ನೀವೂ ಕೇಳಿರಬಹುದು. ಯಾವುದನ್ನೇ ಆಗಲಿ ಸೃಷ್ಟಿಸುವುದು ಕಷ್ಟ ; ಹಾಳು ಮಾಡುವುದು ಸುಲಭ. ಇನ್ನೂ ಗಾದೆ ಮಾತಿನಲ್ಲಿ ಹೇಳುವಂತೆ ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ. ಒಂದು ಸುಂದರವಾದ ಕಲಾಕೃತಿ...

ನಮ್ಮ ಊರುಗಳೂ ದಿಲ್ಲಿಯಾಗದಂತೆ ತಪ್ಪಿಸಬೇಕಾದ ಹೊತ್ತಿದು

ನಮ್ಮೆದುರು ಇರುವ ಮಿಲಿಯನ್‌ ಡಾಲರ್‌ ಪ್ರಶ್ನೆಯೆಂದರೆ ಆದಾಯವೆಂದು ತೆರಿಗೆಯನ್ನು ಸ್ವೀಕರಿಸಬೇಕೋ ಅಥವಾ ಅದಕ್ಕೆ ಪ್ರತಿಯಾಗಿ ಜವಾಬ್ದಾರಿ ನಿರ್ವಹಿಸುವ ನೆಲೆಯನ್ನು ಅರ್ಥ ಮಾಡಿಕೊಳ್ಳಬೇಕೋ ಎಂಬುದು. ಇದು ನಮ್ಮ ಸರಕಾರಗಳು, ಸ್ಥಳೀಯ ಸರಕಾರಗಳು ಅರ್ಥ ಮಾಡಿಕೊಳ್ಳಬೇಕಾದದ್ದು. ಇಲ್ಲವಾದರೆ ನಮ್ಮ ಊರುಗಳು ದಿಲ್ಲಿಯಾಗುವುದರಲ್ಲಿ ಸಂಶಯವಿಲ್ಲ. * ಜಗತ್ತಿನ ಪ್ರತಿ ಮಹಾನಗರಗಳೂ ಯೋಚಿಸುತ್ತಿರುವುದೂ ಒಂದನ್ನೇ. ನಮ್ಮ ರಸ್ತೆಗಳನ್ನು ವಾಹನಗಳ ಒತ್ತಡದಿಂದ ಹೇಗೆ ಕಾಪಾಡುವುದು?...
- Advertisement -spot_img

Latest News

ಭತ್ತದ ಬದಲು ಪರ್ಯಾಯ ಬೆಳೆಗಳಿಗೆ ಮೊರೆ ಹೋಗಿ

ಒಂದು ಸಂಶೋಧನೆ ಹೀಗೆ ಹೇಳುತ್ತದೆ. ಜಾಗತಿಕ ತಾಪಮಾನ, ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಬೇಕಾದರೆ ಅಥವಾ ಸಮರ್ಥವಾಗಿ ಎದುರಿಸಬೇಕಾದರೆ ಒಂದು ಪರಿಹಾರವಿದೆ. ಅದೆಂದರೆ, ಭತ್ತ ಬೆಳೆಯುವ ಬದಲು ಬೇರೆ...
- Advertisement -spot_img