Tuesday, June 17, 2025
No menu items!

norway city

ಅಮರಾವತಿ ಯೋಜಿಸಿದಂತೆ ರೂಪುಗೊಂಡರೆ ಮಾದರಿ ನಗರ

ಇಂದ್ರನ ಅಮರಾವತಿ ಬಗ್ಗೆ ಕೇಳಿದ್ದೆವು. ಇದು ಚಂದ್ರನ ಅಮರಾವತಿ ಬಗ್ಗೆ. ಅಂದರೆ ತೆಲುಗು ದೇಶಂನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಅಮರಾವತಿ. ಆಂಧ್ರ ಪ್ರದೇಶದ ಕನಸಿನ ರಾಜಧಾನಿ. ಅಮರಾವತಿ ಇಂದ್ರನ ರಾಜಧಾನಿಗಿಂತ ಚೆನ್ನಾಗಿ ಆಗಬಹುದೇ? ಇಂಥದೊಂದು ಪ್ರಶ್ನೆ ಉದ್ಭವಿಸಿತ್ತು. ಚಂದ್ರಬಾಬು ನಾಯ್ಡು ಕನಸಿದು. ಮುಖ್ಯಮಂತ್ರಿಯಾಗಿದ್ದಾಗ ನಗರ ನಿರ್ಮಾಣಕ್ಕೆ ಚಾಲನೆ ಕೊಟ್ಟರು. ಆದರೆ ನಂತರದ ಚುನಾವಣೆಯಲ್ಲಿ...
- Advertisement -spot_img

Latest News

ಭತ್ತದ ಬದಲು ಪರ್ಯಾಯ ಬೆಳೆಗಳಿಗೆ ಮೊರೆ ಹೋಗಿ

ಒಂದು ಸಂಶೋಧನೆ ಹೀಗೆ ಹೇಳುತ್ತದೆ. ಜಾಗತಿಕ ತಾಪಮಾನ, ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಬೇಕಾದರೆ ಅಥವಾ ಸಮರ್ಥವಾಗಿ ಎದುರಿಸಬೇಕಾದರೆ ಒಂದು ಪರಿಹಾರವಿದೆ. ಅದೆಂದರೆ, ಭತ್ತ ಬೆಳೆಯುವ ಬದಲು ಬೇರೆ...
- Advertisement -spot_img