ಇಂದ್ರನ ಅಮರಾವತಿ ಬಗ್ಗೆ ಕೇಳಿದ್ದೆವು. ಇದು ಚಂದ್ರನ ಅಮರಾವತಿ ಬಗ್ಗೆ. ಅಂದರೆ ತೆಲುಗು ದೇಶಂನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಅಮರಾವತಿ. ಆಂಧ್ರ ಪ್ರದೇಶದ ಕನಸಿನ ರಾಜಧಾನಿ. ಅಮರಾವತಿ ಇಂದ್ರನ ರಾಜಧಾನಿಗಿಂತ ಚೆನ್ನಾಗಿ ಆಗಬಹುದೇ? ಇಂಥದೊಂದು ಪ್ರಶ್ನೆ ಉದ್ಭವಿಸಿತ್ತು. ಚಂದ್ರಬಾಬು ನಾಯ್ಡು ಕನಸಿದು. ಮುಖ್ಯಮಂತ್ರಿಯಾಗಿದ್ದಾಗ ನಗರ ನಿರ್ಮಾಣಕ್ಕೆ ಚಾಲನೆ ಕೊಟ್ಟರು. ಆದರೆ ನಂತರದ ಚುನಾವಣೆಯಲ್ಲಿ...
ಮುಂಬಯಿ: ಯಾಕೋ ಈರುಳ್ಳಿ ಬೆಳೆಗಾರರ ಕಷ್ಟ ಬಗೆಹರಿಯುವಂತೆ ಕಾಣುತ್ತಿಲ್ಲ. ಹಾಗಾಗಿ ಸಾಮಾನ್ಯವಾಗಿ ಗ್ರಾಹಕರು ಈರುಳ್ಳಿಯನ್ನುಕತ್ತರಿಸುವಾಗ ಪಡುವ ಸಂಕಟ-ಸಂಕಷ್ಟವನ್ನು ಬೆಳೆಗಾರರು ಅದನ್ನು ಮಾರುವಾಗ ಎದುರಿಸುತ್ತಿದ್ದಾರೆ.
ಪ್ರತಿ ಬಾರಿ ಈರುಳ್ಳಿ...