Thursday, February 6, 2025
No menu items!

population

ಮತ್ತಷ್ಟು ಅಡ್ಡರಸ್ತೆಗಳನ್ನು ಸೃಷ್ಟಿಸಿಕೊಳ್ಳುತ್ತಾ…

ಬೆಳಕಿಗೆ ಭಾವವಿದೆ ಎಂದಾದರೆ, ಕತ್ತಲೆಗೆ ಜೀವವಿದೆ ಎಂದೆನಿಸುವುದು ನಗರಗಳಲ್ಲಿನ ಕಣ್ಣು ಕೋರೈಸುವ ನಿಯಾನ್‌ ಬೆಳಕಿನಲ್ಲಿ ಮುಳುಗಿದಾಗ. ಅಡ್ಡರಸ್ತೆಯ ಜಮಾನದಲ್ಲಿ ಕಳೆದು ಹೋಗುವ ಮೊದಲು ಕತ್ತಲೆಯನ್ನು ಪ್ರೀತಿಸುವುದನ್ನು ಕಳೆಯಬೇಕು. ದೂರದೊಂದು ತೀರದಿಂದ ತೇಲಿ ಪಾರಿಜಾತ ಗಂಧಕೆ ಮನಸೋತು ಹೊರಟವರು ವಾಪಸು ಹೊರಡಬೇಕಿದೆ.  * ನಗರಗಳೆಂದರೆ ಕಣ್ಣು ಕೋರೈಸುವ ಬೆಳಕಿದ್ವಂತೆ. ಕತ್ತಲೆಯಲ್ಲಿ ಬದುಕುವುದು ಕಷ್ಟವೆಂದು ಬೆಳಕಿಗೆ ಬರಬಹುದು. ಅದು ಒಂದು...
- Advertisement -spot_img

Latest News

ಈರುಳ್ಳಿ ಕಣ್ಣೀರು ತರಿಸಲಿಲ್ಲ; ದರ ಕಣ್ಣೀರು ಬರಿಸಿತು !

ಮುಂಬಯಿ: ಯಾಕೋ ಈರುಳ್ಳಿ ಬೆಳೆಗಾರರ ಕಷ್ಟ ಬಗೆಹರಿಯುವಂತೆ ಕಾಣುತ್ತಿಲ್ಲ. ಹಾಗಾಗಿ ಸಾಮಾನ್ಯವಾಗಿ ಗ್ರಾಹಕರು ಈರುಳ್ಳಿಯನ್ನುಕತ್ತರಿಸುವಾಗ ಪಡುವ ಸಂಕಟ-ಸಂಕಷ್ಟವನ್ನು ಬೆಳೆಗಾರರು ಅದನ್ನು ಮಾರುವಾಗ ಎದುರಿಸುತ್ತಿದ್ದಾರೆ. ಪ್ರತಿ ಬಾರಿ ಈರುಳ್ಳಿ...
- Advertisement -spot_img