ನಗರಗಳಿಗೆ ಜೀವಜಲವಾದ ನದಿಗಳ ಮೂಲವೇ ನೀರಿನ ಕೊರತೆಯನ್ನು ಅನುಭವಿಸಲು ಆರಂಭಿಸದರೆ ಇದಕ್ಕೆ ಏನೆನ್ನಬೇಕು? ನಮ್ಮ ನಗರೀಕರಣದ ಹಪಹಪಿಸುವಿಕೆ ಇದಕ್ಕೆ ಕಾರಣವೆನ್ನಬೇಕೇ ಅಥವಾ ಲಭ್ಯ ನೀರನ್ನು ಸಂಪನ್ಮೂಲವನ್ನಾಗಿ ತಿಳಿಯದೇ ಅಂಧಾದುಂಧಿ ಮಾಡಿದುದರ ಪರಿಣಾಮವೇ? ನಮ್ಮ ನಿರ್ಲಕ್ಷ್ಯವೇ, ಅಸಡ್ಡೆಯೇ? ಎಂದು ವಿಶ್ಲೇಷಿಸಿದ್ದಾರೆ ಶ್ಯಾಮಸುಂದರ್. ಕೊಡಗು ಮರುಗುತ್ತಿದೆ; ಕಾಫಿ ಕರಟುತ್ತಿದೆ ; ಕಾವೇರಿ ಸೊರಗುತ್ತಿದ್ದಾಳೆ !
ಒಂದೇ ಸಾಲಿನಲ್ಲಿ ಸರಳವಾಗಿ...
ಡೇ ಜೀರೋ ಕಳೆದ ವಾರದಲ್ಲಿ ಬಹಳ ಚರ್ಚೆಗೀಡಾದ ಪದ. ನಮ್ಮ ನಗರಗಳಲ್ಲಿನ ನಳ್ಳಿಗಳೆಲ್ಲಾ ಥಟಕ್ಕನೆ ನೀರು ಕೊಡುವುದಿಲ್ಲ ಎಂದರೆ ಹೇಗಿರಬಹುದು. ಅಂಥದೊಂದು ಸ್ಥಿತಿ ದಕ್ಷಿಣ ಆಫ್ರಿಕಾದ ಕೇಪ್ಟೌನ್ನಲ್ಲೇ ಉದ್ಭವಿಸಿದಂತೆ. ಬೆಂಗಳೂರೂ ಅದೇ ಸಾಲಿನಲ್ಲಿದೆಯಂತೆ.
*
ನಾಲ್ಕು ದಿನಗಳಿಂದ ಜಗತ್ತಿನ ಎಲ್ಲ ನಗರಗಳ ನಾಗರೀಕರನ್ನು ಬೆಚ್ಚಿ ಬೀಳಿಸಿರುವುದು “ಡೇ ಜೀರೋ’ ಎಂಬ ಪದ. ಈ ಪದಕ್ಕೆ ನಗರೀಕರಣದ ಶಬ್ದಕೋಶದಲ್ಲಿ ...
ಮುಂಬಯಿ: ಯಾಕೋ ಈರುಳ್ಳಿ ಬೆಳೆಗಾರರ ಕಷ್ಟ ಬಗೆಹರಿಯುವಂತೆ ಕಾಣುತ್ತಿಲ್ಲ. ಹಾಗಾಗಿ ಸಾಮಾನ್ಯವಾಗಿ ಗ್ರಾಹಕರು ಈರುಳ್ಳಿಯನ್ನುಕತ್ತರಿಸುವಾಗ ಪಡುವ ಸಂಕಟ-ಸಂಕಷ್ಟವನ್ನು ಬೆಳೆಗಾರರು ಅದನ್ನು ಮಾರುವಾಗ ಎದುರಿಸುತ್ತಿದ್ದಾರೆ.
ಪ್ರತಿ ಬಾರಿ ಈರುಳ್ಳಿ...