ಭಾರತ ಇರುವುದು ಹಳ್ಳಿಗಳಲ್ಲಿ ಎಂಬ ಮಾತು ಕೊಂಚ ಹಳೆಯದು. ಈಗ ಆ ಹಳ್ಳಿಗಳೇ ನವರೂಪದಲ್ಲಿ ಅರೆಪಟ್ಟಣಗಳಾಗಿ ರೂಪುಗೊಳ್ಳುತ್ತಿವೆ. ಇಂತಹ ಅರೆಪಟ್ಟಣಗಳ ಆರೋಗ್ಯವನ್ನು ಕಾಪಾಡುವುದು ಬಹಳ ಮುಖ್ಯವಾದುದು. ಅದರಲ್ಲೂ ಭಾರತದ ಮಹಾನಗರಗಳ ಆರೋಗ್ಯದಲ್ಲಿ ಏರುಪೇರು ಆಗಬಾರದೆಂದರೆ ಈ ಅರೆ ಪಟ್ಟಣಗಳು, ಹಳ್ಳಿಗಳ ಆರೋಗ್ಯ ಸುಸ್ಥಿರವಾಗಿರಬೇಕು. ಈ ಮಹಾ ಪಯಣದಲ್ಲಿ ಗ್ರಾಮೀಣ ಪತ್ರಕರ್ತರು, ನಾಗರಿಕರು, ವಿದ್ಯಾವಂತ ಉತ್ಸಾಹಿಗಳು,...
ಒಂದು ಸಂಶೋಧನೆ ಹೀಗೆ ಹೇಳುತ್ತದೆ.
ಜಾಗತಿಕ ತಾಪಮಾನ, ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಬೇಕಾದರೆ ಅಥವಾ ಸಮರ್ಥವಾಗಿ ಎದುರಿಸಬೇಕಾದರೆ ಒಂದು ಪರಿಹಾರವಿದೆ. ಅದೆಂದರೆ, ಭತ್ತ ಬೆಳೆಯುವ ಬದಲು ಬೇರೆ...