Friday, January 31, 2025
No menu items!

urbanisation

ಬರೀ ಮಾತಿನಲ್ಲೇ ಮುಕ್ಕಾಲು ಆಯುಷ್ಯ ಕಳೆದಿದ್ದೇವೆ !

ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬಲಪಡಿಸದೇ ನಾವೆಷ್ಟೇ ತಿಪ್ಪರಲಾಗ ಹಾಕಿದರೂ ನಗರೀಕರಣದಲ್ಲಿನ ಅವ್ಯವಸ್ಥೆಯನ್ನು ಸರಿದಾರಿಗೆ ತರಲಾಗದು. ಈ ಅವ್ಯವಸ್ಥೆಯ ನಗರೀಕರಣದಿಂದ ಸೃಷ್ಟಿಯಾಗುವ ಇಬ್ಬರು ರಾಕ್ಷಸರೆಂದರೆ  ವಾಹನ ದಟ್ಟಣೆ ಮತ್ತು ತ್ಯಾಜ್ಯ ವಿಲೇವಾರಿ. ಇವರಿಬ್ಬರ ಸಂಹಾರಕ್ಕೆ ಬರೀ ಸರಕಾರದಿಂದಲೋ, ಆಡಳಿತದಿಂದಲೋ ಸಾಧ್ಯವಾಗದು. ಸಾರ್ವಜನಿಕರ ಸಹಕಾರ ಅವಶ್ಯ. ಅಂಥದೊಂದು ಪರಸ್ಪರ ನಂಬಿಕೆಯ ವ್ಯವಸ್ಥೆ  ಮೊದಲು ನಿರ್ಮಾಣವಾಗಬೇಕು. ಇಂದು ನಗರಗಳಲ್ಲಿ ಕಾಡುತ್ತಿರುವುದೇ...

ಹೌಸ್‌ ಫುಲ್…ಮಹಾನಗರಗಳು ಭರ್ತಿಯಾಗಿವೆ !

ಖಂಡಿತಾ ಇದರಲ್ಲಿ ಅನುಮಾನವೇ ಇಲ್ಲ, ಅನುಮಾನ ಪಡುವುದೂ ಬೇಕಿಲ್ಲ. ದಿನೇ ದಿನೆ ನಗರಗಳ ಸ್ಫೋಟವನ್ನು ಗಮನಿಸಿದರೆ ಭಯವಾಗುವುದೂ ಉಂಟು, ಆತಂಕವಾಗುವುದೂ ಉಂಟು. ಕೈಗಾರೀಕರಣದ ಕಲ್ಪನೆಯಲ್ಲಿ ಈ ಕೇಂದ್ರೀಕೃತ ವ್ಯವಸ್ಥೆಯ ನಗರಗಳನ್ನು ಸೃಷ್ಟಿಸಿಕೊಳ್ಳುತ್ತಾ ಹೊರಟೆವು. ಹತ್ತು ಪಟ್ಟಣ ಸೇರಿ ಒಂದು ದೊಡ್ಡ ಪಟ್ಟಣವಾಯಿತು. ಕ್ರಮೇಣ ಅಂಥ ಹತ್ತು ದೊಡ್ಡ ಪಟ್ಟಣ ಸೇರಿ ಒಂದು ನಗರವಾಯಿತು. ಆ...

ನದಿಗಳನ್ನು ಮಲಿನಗೊಳಿಸುವ ಚಟ

ನದಿಗಳ ಅಗತ್ಯವೇ ನಮಗಿನ್ನೂ ಅರ್ಥವಾಗಿಲ್ಲ. ಐದು ವರ್ಷಗಳಲ್ಲಿ ಈ ಮಾಲಿನ್ಯಗೊಳಿಸುವ ನಮ್ಮ ಚಟ ದುಪ್ಪಟ್ಟು ಬೆಳೆದಿದೆ ಎಂದರೆ ನಂಬಲೇಬೇಕು. * ನಮ್ಮ ದೇಶದಲ್ಲಿ ಯಾವ ನದಿ ಇನ್ನೂ ಪವಿತ್ರವಾಗಿರಬಹುದು? ಮಲಿನಗೊಳ್ಳದಿರಬಹುದು? ಎಂದು ಅಧ್ಯಯನ ಮಾಡ ಹೊರಟರೆ ನಮಗೆ ಸಿಗುವುದು ಶೂನ್ಯವೇ ಹೊರತು ಮತ್ತೇನೂ ಅಲ್ಲ. ಅನಿಯಂತ್ರಿತ ನಗರೀಕರಣ ಸೃಷ್ಟಿಸುತ್ತಿರುವ ಸಮಸ್ಯೆಗಳು ಬೇರೆ ಎಂದು ಕೆಲವೊಮ್ಮೆ ಯೋಚಿಸಬಹುದು. ಆದರೆ,...

ಮತ್ತಷ್ಟು ಅಡ್ಡರಸ್ತೆಗಳನ್ನು ಸೃಷ್ಟಿಸಿಕೊಳ್ಳುತ್ತಾ…

ಬೆಳಕಿಗೆ ಭಾವವಿದೆ ಎಂದಾದರೆ, ಕತ್ತಲೆಗೆ ಜೀವವಿದೆ ಎಂದೆನಿಸುವುದು ನಗರಗಳಲ್ಲಿನ ಕಣ್ಣು ಕೋರೈಸುವ ನಿಯಾನ್‌ ಬೆಳಕಿನಲ್ಲಿ ಮುಳುಗಿದಾಗ. ಅಡ್ಡರಸ್ತೆಯ ಜಮಾನದಲ್ಲಿ ಕಳೆದು ಹೋಗುವ ಮೊದಲು ಕತ್ತಲೆಯನ್ನು ಪ್ರೀತಿಸುವುದನ್ನು ಕಳೆಯಬೇಕು. ದೂರದೊಂದು ತೀರದಿಂದ ತೇಲಿ ಪಾರಿಜಾತ ಗಂಧಕೆ ಮನಸೋತು ಹೊರಟವರು ವಾಪಸು ಹೊರಡಬೇಕಿದೆ.  * ನಗರಗಳೆಂದರೆ ಕಣ್ಣು ಕೋರೈಸುವ ಬೆಳಕಿದ್ವಂತೆ. ಕತ್ತಲೆಯಲ್ಲಿ ಬದುಕುವುದು ಕಷ್ಟವೆಂದು ಬೆಳಕಿಗೆ ಬರಬಹುದು. ಅದು ಒಂದು...

ಉದ್ಯೋಗವೆಂಬುದು ಉದ್ಯಮವಾದದ್ದೇ ಸಮಸ್ಯೆಯೇ?

ಮಾನವ ಸಂಬಂಧಗಳ ನಿರ್ವಹಣೆಗೂ ತ್ಯಾಜ್ಯ ನಿರ್ಮಾಣ ಅಭ್ಯಾಸಕ್ಕೂ ಒಂದು ಸಂಬಂಧವಿದೆ. ಅದರ ನಾಡಿ ಹಿಡಿದು ನಡೆದರೆ ಬಹುಶಃ ಹೊಟೇಲ್‌ ಗಳಲ್ಲೇನು, ನಗರಗಳಲ್ಲೂ ತ್ಯಾಜ್ಯ ಸೃಷ್ಟಿಗೆ ಕೊನೆ ಹೇಳಬಹುದೇನೋ? * ಉದ್ಯಮಕ್ಕೂ ಉದ್ಯೋಗಕ್ಕೂ ಇರುವ ವ್ಯತ್ಯಾಸ ಬಹಳ ಸೂಕ್ಷ್ಮದ್ದು. ಆದರೆ ತೀರಾ ಗಹನವಾದದ್ದು. ಪಾಶ್ಚಾತ್ಯ ಜಗತ್ತಿನ ಕನ್ಸೂಮರಿಸಂನ್ನು ದೃಷ್ಟಿಯಲ್ಲಿಟ್ಟುಕೊಂಡು ಇದನ್ನು ವಿಶ್ಲೇಷಿಸಿದರೆ ಸಿಗುವ ಅರ್ಥಗಳೇ ಬೇರೆ. ಇದೇ ನೆಲೆ...

ಒಂದು ಹನಿ ನೀರು ಇದ್ದರೆ ಸಾಲ ಕೊಡಿ !

ನೀತಿ ಆಯೋಗದ ಇತ್ತೀಚಿನ ವರದಿಯ ಅಂಶ ಗಮನಿಸಿದರೆ ಹತ್ತು ವರ್ಷಗಳಲ್ಲಿ ಕನಿಷ್ಠ ಒಂದಿಷ್ಟು ನಗರಗಳಾದರೂ “ನಮ್ಮಲ್ಲಿ ನೀರು ಲಭ್ಯವಿಲ್ಲ’ ಎಂಬ ಫ‌ಲಕಗಳನ್ನು ತೂಗು ಹಾಕಬೇಕು. ಅದರೊಂದಿಗೇ “ಒಂದು ಹನಿ ನೀರು ಇದ್ದರೆ ಸಾಲ ಕೊಡಿ’ ಎಂಬ ಫ‌ಲಕಗಳನ್ನೂ ಹಾಕಬೇಕು ! * ಕೇಂದ್ರದ ನೀತಿ ಆಯೋಗ ಮೂರು ತಿಂಗಳ ಹಿಂದೆ ಒಂದು ವರದಿಯನ್ನು ಬಿಡುಗಡೆ ಮಾಡಿತು. ಅದರಲ್ಲಿನ...

ನಗರಗಳು ಸೋತಿರುವುದೇ ಒಳಚರಂಡಿ ವ್ಯವಸ್ಥೆಯಲ್ಲಿ

ಇದು ಪ್ರತಿ ನಗರಗಳ ಕಥೆ. ಅಗತ್ಯಗಳಿಗಿಂತ ಹೆಚ್ಚಿನದನ್ನು ಸೃಷ್ಟಿಸಿಕೊಂಡು, ಆ ಭಾರ ಹೊತ್ತುಕೊಂಡು ಹೋಗುತ್ತಿದ್ದವರೆಲ್ಲಾ ಒಂದು ಹಂತದಲ್ಲಿ ಕುಸಿದಿದ್ದಾರೆ. ಅದೇ ಸ್ಥಿತಿ ಈಗ ನಗರಗಳದ್ದು ಎಂಬುದೇ ಬೇಸರದ ಸಂಗತಿ. * ಅಕ್ಷರಶಃ ನಿಜ. ಇದು ಬಹುತೇಕ ನಗರಗಳ ಕಥೆಯೆಂದು ಹೇಳಲಡ್ಡಿಯಿಲ್ಲ. ಜಗತ್ತಿನ ಬಹುತೇಕ ನಗರಗಳಲ್ಲಿ ಹಳೆಯ ವ್ಯವಸ್ಥೆಯನ್ನು ಹೊಸ ವ್ಯವಸ್ಥೆಗೆ ಬದಲಾಯಿಸಲು ಈಗ ಹರಸಾಹಸ ಪಡುತ್ತಿವೆ. ಒಂದಕ್ಕಿಂತ...

ನಮಾಮಿ ಗಂಗೆ ಎಂದಷ್ಟೇ ಹೇಳದಿರೋಣ, ಪ್ರೀತಿಸೋಣ

ನದಿಯನ್ನು ಸ್ವತ್ಛಗೊಳಿಸುವುದೆಂದರೆ ಸಣ್ಣ ಕೆಲಸವೇನಲ್ಲ ಎಂಬುದು ಈಗಾಗಲೇ ಸರಕಾರಗಳಿಗೆ ಗೊತ್ತಾಗಿದೆ. ವಾಸ್ತವ ಹೀಗಿರುವಾಗ ನದಿಯನ್ನು ಮಲಿನಗೊಳಿಸದಿರುವಂತೆ ಜಾಗೃತಿ ಮೂಡಿಸುವುದೇ ಜಾಣವಂತಿಕೆ. * ನಮ್ಮ ಹಿರಿಯರು ಹೇಳುತ್ತಿದ್ದ ಮಾತನ್ನು ನೀವೂ ಕೇಳಿರಬಹುದು. ಯಾವುದನ್ನೇ ಆಗಲಿ ಸೃಷ್ಟಿಸುವುದು ಕಷ್ಟ ; ಹಾಳು ಮಾಡುವುದು ಸುಲಭ. ಇನ್ನೂ ಗಾದೆ ಮಾತಿನಲ್ಲಿ ಹೇಳುವಂತೆ ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ. ಒಂದು ಸುಂದರವಾದ ಕಲಾಕೃತಿ...

ನಮ್ಮ ಊರುಗಳೂ ದಿಲ್ಲಿಯಾಗದಂತೆ ತಪ್ಪಿಸಬೇಕಾದ ಹೊತ್ತಿದು

ನಮ್ಮೆದುರು ಇರುವ ಮಿಲಿಯನ್‌ ಡಾಲರ್‌ ಪ್ರಶ್ನೆಯೆಂದರೆ ಆದಾಯವೆಂದು ತೆರಿಗೆಯನ್ನು ಸ್ವೀಕರಿಸಬೇಕೋ ಅಥವಾ ಅದಕ್ಕೆ ಪ್ರತಿಯಾಗಿ ಜವಾಬ್ದಾರಿ ನಿರ್ವಹಿಸುವ ನೆಲೆಯನ್ನು ಅರ್ಥ ಮಾಡಿಕೊಳ್ಳಬೇಕೋ ಎಂಬುದು. ಇದು ನಮ್ಮ ಸರಕಾರಗಳು, ಸ್ಥಳೀಯ ಸರಕಾರಗಳು ಅರ್ಥ ಮಾಡಿಕೊಳ್ಳಬೇಕಾದದ್ದು. ಇಲ್ಲವಾದರೆ ನಮ್ಮ ಊರುಗಳು ದಿಲ್ಲಿಯಾಗುವುದರಲ್ಲಿ ಸಂಶಯವಿಲ್ಲ. * ಜಗತ್ತಿನ ಪ್ರತಿ ಮಹಾನಗರಗಳೂ ಯೋಚಿಸುತ್ತಿರುವುದೂ ಒಂದನ್ನೇ. ನಮ್ಮ ರಸ್ತೆಗಳನ್ನು ವಾಹನಗಳ ಒತ್ತಡದಿಂದ ಹೇಗೆ ಕಾಪಾಡುವುದು?...

ಕೇಪ್‌ ಟೌನ್‌ ನ ಕಥೆಯಷ್ಟೇ ಅಲ್ಲ, ನಮ್ಮ ನಗರಗಳದ್ದೂ ಅದೇ

ಡೇ ಜೀರೋ ಕಳೆದ ವಾರದಲ್ಲಿ ಬಹಳ ಚರ್ಚೆಗೀಡಾದ ಪದ. ನಮ್ಮ ನಗರಗಳಲ್ಲಿನ ನಳ್ಳಿಗಳೆಲ್ಲಾ ಥಟಕ್ಕನೆ ನೀರು ಕೊಡುವುದಿಲ್ಲ ಎಂದರೆ ಹೇಗಿರಬಹುದು. ಅಂಥದೊಂದು ಸ್ಥಿತಿ ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನಲ್ಲೇ ಉದ್ಭವಿಸಿದಂತೆ. ಬೆಂಗಳೂರೂ ಅದೇ ಸಾಲಿನಲ್ಲಿದೆಯಂತೆ. * ನಾಲ್ಕು ದಿನಗಳಿಂದ ಜಗತ್ತಿನ ಎಲ್ಲ ನಗರಗಳ ನಾಗರೀಕರನ್ನು ಬೆಚ್ಚಿ ಬೀಳಿಸಿರುವುದು “ಡೇ ಜೀರೋ’ ಎಂಬ ಪದ. ಈ ಪದಕ್ಕೆ ನಗರೀಕರಣದ ಶಬ್ದಕೋಶದಲ್ಲಿ ...
- Advertisement -spot_img

Latest News

ಈರುಳ್ಳಿ ಕಣ್ಣೀರು ತರಿಸಲಿಲ್ಲ; ದರ ಕಣ್ಣೀರು ಬರಿಸಿತು !

ಮುಂಬಯಿ: ಯಾಕೋ ಈರುಳ್ಳಿ ಬೆಳೆಗಾರರ ಕಷ್ಟ ಬಗೆಹರಿಯುವಂತೆ ಕಾಣುತ್ತಿಲ್ಲ. ಹಾಗಾಗಿ ಸಾಮಾನ್ಯವಾಗಿ ಗ್ರಾಹಕರು ಈರುಳ್ಳಿಯನ್ನುಕತ್ತರಿಸುವಾಗ ಪಡುವ ಸಂಕಟ-ಸಂಕಷ್ಟವನ್ನು ಬೆಳೆಗಾರರು ಅದನ್ನು ಮಾರುವಾಗ ಎದುರಿಸುತ್ತಿದ್ದಾರೆ. ಪ್ರತಿ ಬಾರಿ ಈರುಳ್ಳಿ...
- Advertisement -spot_img