ಎರಡು ದಿನಗಳಿಂದ ಮಳೆ ತೊಟ್ಟಿಕ್ಕತೊಡಗಿದೆ. ಕೆಲವು ಕಡೆ ತುಸು ಜೋರಾಗಿ, ಇನ್ನು ಕೆಲವೆಡೆ ತೊಟ್ಟಿಕ್ಕುವ ಮಾದರಿಯಲ್ಲಿ, ಇನ್ನೂ ಹಲವೆಡೆ ಬಂದು ಹೋದೆ ಎನ್ನುವುದಕ್ಕಷ್ಟೇ ಎನ್ನುವ ಹಾಗೆ ಮಳೆ ಬಂದಿದೆ. ಇದು ಮುಂಗಾರು ಪೂರ್ವ ಮಳೆ. ಹಾಗಾದರೆ ಮುಂಗಾರು ಚೆನ್ನಾಗಿರಬಹುದೆಂದು ರೈತರಾದಿಯಾಗಿ ಭಾವಿಸತೊಡಗಿದ್ದಾರೆ. ನಗರದ ಮಂದಿಯೂ ಮಳೆಯ ನೀರು ಚರಂಡಿಯಲ್ಲಿ ತುಂಬಿ ರಾಡಿ ಎಬ್ಬಿಸುವಾಗ ಬೈದುಕೊಳ್ಳಬಹುದು...
ಮುಂಬಯಿ: ಯಾಕೋ ಈರುಳ್ಳಿ ಬೆಳೆಗಾರರ ಕಷ್ಟ ಬಗೆಹರಿಯುವಂತೆ ಕಾಣುತ್ತಿಲ್ಲ. ಹಾಗಾಗಿ ಸಾಮಾನ್ಯವಾಗಿ ಗ್ರಾಹಕರು ಈರುಳ್ಳಿಯನ್ನುಕತ್ತರಿಸುವಾಗ ಪಡುವ ಸಂಕಟ-ಸಂಕಷ್ಟವನ್ನು ಬೆಳೆಗಾರರು ಅದನ್ನು ಮಾರುವಾಗ ಎದುರಿಸುತ್ತಿದ್ದಾರೆ.
ಪ್ರತಿ ಬಾರಿ ಈರುಳ್ಳಿ...